ಕನ್ನಡಿಗರಿಗೊಂದು ಸುಲಭ ಗ್ನು/ಲಿನಕ್ಸ್ ಕೈಪಿಡಿ

ಉದಯವಾಣಿ ನಿಸ್ತಂತು ಸ್ವರ್ಧೆ – ವಿಜೇತ

ಲಿನಕ್ಸಾಯಣ ಉಡುಪಿಯ ಪ್ರೊ. ಅಶೋಕ್ ಕುಮಾರ್  ಅವರು ಬರೆಯುವ ನಿಸ್ತಂತು ಅಂಕಣದಲ್ಲಿ ಕಳೆದವಾರ ಪ್ರಶ್ನೋತ್ತರಕ್ಕೆ ಬಹುಮಾನ ಘೋಷಿಸಿತ್ತು.

ಅದರಲ್ಲಿ ಬಹುಮಾನ ಪಡೆದವರು ಜೈದೀಪ್ ರಾವ್, ಉಡುಪಿ

ಅಭಿನಂದನೆಗಳು

ಲಿನಕ್ಸಾಯಣ ಈ ಮೂಲಕ ಒಂದು ವರ್ಷದ ಅಂತರ್ಜಾಲ ತಾಣದ ಹೋಸ್ಟಿಂಗ್ ಸರ್ವೀಸ್ ಅನ್ನು ಜೈದೀಪ್ ರವರಿಗೆ ಕೊಡುಗೆಯಾಗಿ ನೀಡದೆ.

ನವೆಂಬರ್ ೧೫ ರ ನಿಸ್ತಂತು ಪ್ರಶ್ನೆಗಳು ಇಲ್ಲಿವೆ.

ಪ್ರತಿಕ್ರಿಯೆಯನ್ನು ಉಳಿಸಿ

Your email address will not be published. Required fields are marked *

*

You may use these HTML tags and attributes: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong> <pre lang="" line="" escaped="" highlight="">